News Karnataka Kannada
Friday, May 03 2024
ಬೆಂಗಳೂರು ನಗರ

ಮತದಾರರ ಮಾಹಿತಿ ಕನ್ನ ಪ್ರಕರಣವನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನಡೆಸಲು ಮನವಿ

Bengaluru: A plea has been filed to conduct the voter data theft case under the supervision of high court judges.
Photo Credit : By Author

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣವನ್ನು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ನಡೆಸುವುದು ಸೇರಿದಂತೆ ಅನೇಕ ಮನವಿಗಳನ್ನು ಕಾಂಗ್ರೆಸ್ ಪಕ್ಷದ ನಾಯಕರು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಮಾಡಿದ್ದಾರೆ.

ಕೇಂದ್ರ ಚುನಾವಣೆ ಆಯೋಗದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಕೆ ಆರ್ ವೃತ್ತ ಸಮೀಪದ ಅವರ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮತ್ತಿತರ ನಾಯಕರು ಶನಿವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು