ಬೆಂಗಳೂರು: ವಿಧಾನಸಭೆ ಕಲಾಪ ಆರಂಭ, ಶಾಸಕರ ಪ್ರಮಾಣ ವಚನ

ಬೆಂಗಳೂರು: 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಆರಂಭವಾಗಿದೆ. ಸದನವನ್ನು ಉದ್ದೇಶಿಸಿ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರು ಮಾತನಾಡಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಉಪಸ್ಥಿತರಿದ್ದರು.

ನೂತನ ಸರ್ಕಾರದ ಮೊದಲ ಅಧಿವೇಶನ ನಡೆಯುತ್ತಿದ್ದು, ಇಂದಿನಿಂದ ಮೂರು ದಿನ (ಮೇ.22-24) ನಡೆಯಲಿದೆ. ಈ ಅಧಿವೇಶನದಲ್ಲಿ ಮೊದಲ ಎರಡು ದಿನ ಶಾಸಕರು ಪ್ರಮಾಣ ವಚನ ಸ್ವೀರಿಸಲಿದ್ದು, ಹಂಗಾಮಿ ಸಭಾಪತಿ ಆರ್​​​.ವಿ ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಕೊನೆ ದಿನ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Umesha HS

Recent Posts

ಸಲ್ಮಾನ್‌ ಖಾನ್‌ ಮನೆ ಮೇಲೆ ಗುಂಡಿನ ದಾಳಿ ಕೇಸ್‌: ಆರನೇ ಆರೋಪಿ ಬಂಧನ

ಕಳೆದ ಏಪ್ರೀಲ್‌ನಲ್ಲಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮನೆ ಬಳಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರನೇ…

7 mins ago

ಯೆನೆಪೋಯದಲ್ಲಿ ದಕ್ಷಿಣ ಭಾರತ ಅಂತರ್ ಕಾಲೇಜು ಅಲೈಡ್ ಸ್ಪೋರ್ಟ್ಸ್ ಫೆಸ್ಟ್

ಸೌತ್ ಇಂಡಿಯಾ ಇಂಟರ್‌ಕಾಲೇಜಿಯೇಟ್ ಅಲೈಡ್ ಸ್ಪೋರ್ಟ್ಸ್ ಫೆಸ್ಟ್, ಮೇ 13 ರಿಂದ ಮೇ 16, 2024 ರವರೆಗೆ ಯೆನೆಪೊಯ ಸ್ಕೂಲ್…

21 mins ago

ಮೇ.19 ರಂದು 6ನೇ ತರಗತಿ ಪ್ರವೇಶಾತಿ ಪರೀಕ್ಷೆ

ಅಲ್ಪಸಂಖ್ಯಾತರ ಮೊರಾರ್ಜಿ ದೇಸಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ…

29 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೆಆರ್‌ಎಸ್ ಪಕ್ಷ ಹೋರಾಟ

ಹೆಣ್ಣು ಮಕ್ಕಳನ್ನು ತನ್ನ ಆಟದ ಸಾಮಾನೆಂದು ಬಳಸಿಕೊಂಡ ಪ್ರಜ್ವಲ್ ರೇವಣ್ಣ ಹಾಗೂ ಅವರ ಕುಟುಂಬಸ್ಥರ ಮೇಲೆ ಕಾನೂನಿನ ಕ್ರಮವನ್ನು ತೆಗೆದುಕೊಳ್ಳಬೇಕೆಂದುಕಳೆ…

40 mins ago

ಯಕ್ಷ ಧ್ರುವ ಪಟ್ಲ ಫೌಂಡೇಶನ್ : ಪಂಚಮ ವಾರ್ಷಿಕ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ)ನ ಮಂಗಳೂರು ನಗರ ಘಟಕದ ಪಂಚಮ ವಾರ್ಷಿಕ ಸಂಭ್ರಮವು ಮೇ 23 ಗುರುವಾರ…

40 mins ago

ರಫಾದಲ್ಲಿ ಇಸ್ರೇಲ್‌ ದಾಳಿ : ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

ಹಮಾಸ್‌ ವಿರುದ್ಧ ಇಂದಿಗೂ ಕದನ ವಿರಾಮ ಘೋಷಿಸಿದ ಇಸ್ರೇಲ್‌, ಹಮಾಸ್‌ ಉಗ್ರರ ಅಡಗು ತಾಣವಾಗಿರುವ ಗಾಜಾ ನಗರದ ಮೇಲೆ ಸತತವಾಗಿ…

52 mins ago