ಬೆಂಗಳೂರು: 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಆರಂಭವಾಗಿದೆ. ಸದನವನ್ನು ಉದ್ದೇಶಿಸಿ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರು ಮಾತನಾಡಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಉಪಸ್ಥಿತರಿದ್ದರು.
ನೂತನ ಸರ್ಕಾರದ ಮೊದಲ ಅಧಿವೇಶನ ನಡೆಯುತ್ತಿದ್ದು, ಇಂದಿನಿಂದ ಮೂರು ದಿನ (ಮೇ.22-24) ನಡೆಯಲಿದೆ. ಈ ಅಧಿವೇಶನದಲ್ಲಿ ಮೊದಲ ಎರಡು ದಿನ ಶಾಸಕರು ಪ್ರಮಾಣ ವಚನ ಸ್ವೀರಿಸಲಿದ್ದು, ಹಂಗಾಮಿ ಸಭಾಪತಿ ಆರ್.ವಿ ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಕೊನೆ ದಿನ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಕಳೆದ ಏಪ್ರೀಲ್ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಬಳಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರನೇ…
ಸೌತ್ ಇಂಡಿಯಾ ಇಂಟರ್ಕಾಲೇಜಿಯೇಟ್ ಅಲೈಡ್ ಸ್ಪೋರ್ಟ್ಸ್ ಫೆಸ್ಟ್, ಮೇ 13 ರಿಂದ ಮೇ 16, 2024 ರವರೆಗೆ ಯೆನೆಪೊಯ ಸ್ಕೂಲ್…
ಅಲ್ಪಸಂಖ್ಯಾತರ ಮೊರಾರ್ಜಿ ದೇಸಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ…
ಹೆಣ್ಣು ಮಕ್ಕಳನ್ನು ತನ್ನ ಆಟದ ಸಾಮಾನೆಂದು ಬಳಸಿಕೊಂಡ ಪ್ರಜ್ವಲ್ ರೇವಣ್ಣ ಹಾಗೂ ಅವರ ಕುಟುಂಬಸ್ಥರ ಮೇಲೆ ಕಾನೂನಿನ ಕ್ರಮವನ್ನು ತೆಗೆದುಕೊಳ್ಳಬೇಕೆಂದುಕಳೆ…
ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ)ನ ಮಂಗಳೂರು ನಗರ ಘಟಕದ ಪಂಚಮ ವಾರ್ಷಿಕ ಸಂಭ್ರಮವು ಮೇ 23 ಗುರುವಾರ…
ಹಮಾಸ್ ವಿರುದ್ಧ ಇಂದಿಗೂ ಕದನ ವಿರಾಮ ಘೋಷಿಸಿದ ಇಸ್ರೇಲ್, ಹಮಾಸ್ ಉಗ್ರರ ಅಡಗು ತಾಣವಾಗಿರುವ ಗಾಜಾ ನಗರದ ಮೇಲೆ ಸತತವಾಗಿ…