ಬೆಂಗಳೂರು: ಇಂದಿನಿಂದ ಮೂರು ದಿನ ವಿಧಾನಸಭಾ ಅಧಿವೇಶನ

ಬೆಂಗಳೂರು: ಇಂದಿನಿಂದ (ಮೇ.22ರಿಂದ 24) ಮೂರು ದಿನ ವಿಧಾನಸಭಾ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆ ದಿನ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್​ ಆಗಿ ಆಯ್ಕೆಯಾಗಿರುವ ಆರ್​.ವಿ ದೇಶಪಾಂಡೆಯವರು ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ. ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಿದ್ದು, ಈ ತಿಂಗಳು 23ರ ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕು. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು.‌ ಐದು ಗ್ಯಾರಂಟಿಗಳ ಅನುಷ್ಠಾನ ಸೇರಿದಂತೆ ಸರ್ಕಾರದ ಹೊಸ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು.

Umesha HS

Recent Posts

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

15 mins ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

18 mins ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

34 mins ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

36 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

48 mins ago

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…

1 hour ago