ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಮೇ.20 ರಿಂದ ಸಿಇಟಿ ಪರೀಕ್ಷೆಗಳು ಆರಂಭವಾಗಿದ್ದು, ಇಂದು ಮೇ.21 ಭೌತಶಾಸ್ತ್ರ , ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿವೆ. ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ ಮಧ್ಯಾಹ್ನ 2.30ರಿಂದ 3.50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮೇ 22ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ 11.30ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಇದರಲ್ಲಿ ಒಟ್ಟು 2,084 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು…
ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ದಾರುಣ ಘಟನೆ ಕಳಸ ತಾಲೂಕಿನ…
2016 ರಲ್ಲಿ ನಡೆದ ರೋಹಿತ್ ವೇಮುಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಅಂತಿಮ ವರದಿಗೆ ವೇಮುಲ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು…
ಗರ್ಭಿಣಿಯನ್ನು ಮರ್ಯಾದೆ ಗೇಡು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ವಿಜಯಪುರ ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…
ಚುನಾವಣಾ ಆಯೋಗವು ಮೇ. 5, 2024 ರ ಸಾಯಂಕಾಲ 6 ಗಂಟೆಯಿಂದ ಮತದಾನ ದಿನವಾದ ಮೇ. 07, 2024ರಂದು ಮತದಾನ…
ಜೆಡಿಎಸ್ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್