ಬೆಂಗಳೂರು: ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆ ಘೋಷಿಸಿದ ಬೆನ್ನಲ್ಲಿಯೇ ಜೂನ್ 1ರಿಂದಲೇ ವಿದ್ಯುತ್ ದರ ಹೆಚ್ಚಳ ಜಾರಿಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ (ಕೆಇಆರ್ಸಿ) ರಾಜ್ಯದಲ್ಲಿ ಪ್ರತಿ ಯೂನಿಟ್ ವಿದ್ಯುತ್ಗೆ 70 ಪೈಸೆ ಹೆಚ್ಚಳ ಮಾಡಿ ಮೇ 12ರಂದು ವಿದ್ಯುತ್ ದರ ಏರಿಕೆ ಮಾಡಿ ಆದೇಶ ಪ್ರಕಟಿಸಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ಹೆಚ್ಚಳಿಕೆ ಮಾಡಲಾಗಿತ್ತು. ಇದೀಗ ಹೊಸ ಪರಿಷ್ಕೃತ ವಿದ್ಯುತ್ ದರ ಜೂನ್ 1ರಿಂದಲೇ ಜಾರಿ ಆಗಲಿದೆ.
ಏಪ್ರಿಲ್ 1ರಿಂದ ಹೊಸ ದರ ಅನ್ವಯ ಎಂದು ಕೆಇಆರ್ಸಿ ಹೇಳಿತ್ತು. ಚುನಾವಣೆ ಘೋಷಣೆ ಹಿನ್ನೆಲೆ ದರ ಹೆಚ್ಚಳ ಆದೇಶಕ್ಕೆ ತಡೆಬಿದ್ದಿತ್ತು. ಹಾಗಾಗಿ ಜೂ. 1ರಿಂದ ಪರಿಷ್ಕೃತ ವಿದ್ಯುತ್ ದರವನ್ನು ಕೆಇಆರ್ಸಿ ಜಾರಿಮಾಡಿದೆ.
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…
ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಬಾರಿಗೆ…
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಬಿಎಸ್…
ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ…
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್ನ ಸಚಿವ ಆಲಂಗೀರ್ ಆಲಮ್ ಆಪ್ತ ಸಂಜೀವ್ ಲಾಲ್ ಅವರನ್ನು ಬಂಧಿಸಿದ್ದಾರೆ. ಜಾರ್ಖಂಡ್ ಸಚಿವ ಅಲಂಗೀರ್…
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…