ಬೆಂಗಳೂರು: ಮಹಾನಗರದ ಹಲವೆಡೆ ಮತ್ತೆ ಮಳೆ ಆರಂಭವಾಗಿದ್ದು, ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ, ವಿಜಯನಗರ, ಬನಶಂಕರಿ, ಹೆಬ್ಬಾಳ, ರಾಜಾಜಿನಗರ, ಮತ್ತಿಕೆರೆ, ಚಂದ್ರಾ ಲೇಔಟ್, ನಂದಿನಿ ಲೇಔಟ್, ಮಹಾಲಕ್ಷ್ಮೀ ಲೇಔಟ್, ಜಾಲಹಳ್ಳಿ, ಯಶವಂತಪುರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.
ಬೆಂಗಳೂರು: ಮಹಾಮಳೆ ಮತ್ತೆ ಆರಂಭ ಜನರಿಗೆ ಆತಂಕ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.