ಬೆಂಗಳೂರು: ಪ್ರಧಾನ ಮಂತ್ರಿಗಳು ತಮ್ಮ ಮನ್ ಕಿ ಬಾತ್ ಭಾಷಣದಲ್ಲಿ ಶ್ಲಾಘಿಸಿದ್ದ 86 ವರ್ಷದ ಕಾಮೇಗೌಡರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ತಮ್ಮ ನಿವಾಸದಲ್ಲಿ ನಿಧನರಾದರು.
ಕುರಿಗಳನ್ನು ನೋಡಲು ಹೋಗುವಾಗ ತನ್ನ ಮನೆಯ ಹತ್ತಿರದ ಬೆಟ್ಟದ ಮೇಲೆ ೧೬ ಕೆರೆ ಗಳನ್ನು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ.