News Karnataka Kannada
Sunday, May 12 2024
ಬೆಂಗಳೂರು ನಗರ

ಬೆಂಗಳೂರು: ಕೆಂಪೇಗೌಡ ಅವರ ಕೊಡುಗೆಯನ್ನು ಈ ನಾಡು ಎಂದಿಗೂ ಮರೆಯುವುದಿಲ್ಲ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ.
Photo Credit : Facebook

ಬೆಂಗಳೂರು, ಅ.22: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಕೊಡುಗೆಯನ್ನು ಈ ನಾಡು ಎಂದಿಗೂ ಮರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಅವರು ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗ ಕೆಂಪೇಗೌಡ ಅವರಿಗೆ ನಿಜವಾದ ಗೌರವ, ನಮನ ಸಲ್ಲಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಸ್ತಾಪ ಮಾಡಲಾಯಿತು. ತಕ್ಷಣ ಹಣಕಾಸು ನೆರವು ಕೊಟ್ಟು ಒಪ್ಪಿಗೆ ಸೂಚಿಸಿದ್ದೆ ಎಂದರು.

ಕೆಂಪೇಗೌಡ ಅವರು ಹಲವು ಕೆರೆಗಳನ್ನು ನಿರ್ಮಿಸಿದ್ದಾರೆ. ಬೆಂಗಳೂರನ್ನು ವೈಜ್ಞಾನಿಕವಾಗಿ ನಿರ್ಮಿಸಲು ಕಾರಣ ಭೂತರಾಗಿದ್ದಾರೆ. ಇವತ್ತು ಬೆಂಗಳೂರು ಜಗತ್ತಿನ ಅತ್ಯಂತ ಕ್ರಿಯಾಶೀಲ ನಗರವಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು