ಬೆಂಗಳೂರು: ಮಲ್ಲೇಶ್ವರ ಕಡಲೆಕಾಯಿ ಪರಿಷೆ ಶ್ರೀ ಕಾಡು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಮತ್ತು ಕಾಡು ಮಲ್ಲೇಶ್ವರ ಬಳಗದ ವತಿಯಿಂದ ಕಾರ್ತಿಕ ಮಾಸದ ಕಡಲೆಕಾಯಿ ಪರಿಷೆ ಮೂರು ದಿನಗಳ ಕಾಲ ನಡೆಯಲಿದೆ.
ಕಡಲೆಕಾಯಿ ಪರಿಷೆ ಕುರಿತು ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷರಾದ ಬಿ.ಕೆ.ಶಿವರಾಂರವರು ಮತ್ತು ಸಮಾಜ ಸೇವಕರಾದ ಅನೂಪ್ ಅಯ್ಯಂಗಾರ್ ರವರು ಕಾಡು ಮಲ್ಲಿಕಾರ್ಜುನ ದೇವಸ್ಥಾನ ಅವರಣದಲ್ಲಿ ಮಾಧ್ಯಮಗೋಷ್ಟಿ ಸಮಗ್ರ ವಿಷಯ ತಿಳಿಸಲಿದ್ದಾರೆ.