ಬೆಂಗಳೂರು : ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧವನ್ನು ಗೋಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ್ದಾರೆ. ಭ್ರಷ್ಟ ಬಿಜೆಪಿ ಸರಕಾರದಿಂದ ವಿಧಾನ ಸೌಧ ಅಪವಿತ್ರವಾಗಿತ್ತು. ಹೀಗಾಗಿ ಗೋಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ್ದೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿಕೊಂಡಿದ್ದಾರೆ.
ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕಳೆದ ಜನವರಿಯಲಿ ವಿಧಾನ ಸೌಧವನ್ನು ಗೋಮೂತ್ರದಿಂದ ಶುದ್ಧೀಕರಿಸಬೇಕು ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಗೋಮೂತ್ರ ಸಿಂಪಡಿಸಿದ್ದಾರೆ.
ಈವೆಂಟ್ ಮ್ಯಾನೆಜ್ಮೆಂಟ್ ಮಾಡುವ ಯುವತಿಗೆ ಮತ್ತು ಬರುವ ಪಾನೀಯ ಕೊಟ್ಟು ಗಂಡನಿಂದ ಅತ್ಯಾಚಾರ ಮಾಡಿಸಿದ್ದ ಬ್ಯೂಟಿಷಿಯನ್ ಮಹಿಳೆಯನ್ನು ಪೊಲೀಸರು ಬಂಧಿಸಿರುವ…
ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.
ಹುಬ್ಬಳ್ಳಿಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್…
ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹತ್ತು ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…