ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲು ತಯಾರಿ ನಡೆಸಿದ್ದು ಶನಿವಾರ ರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಸಿದ್ದರಾಮಯ್ಯ ಮೈಸೂರಿನಲ್ಲಿದ್ದು, ಅಲ್ಲಿಂದ ಅವರು ಬೆಂಗಳೂರಿಗೆ ಬಂದ ತಕ್ಷಣವೇ ಶಾಸಕಾಂಗ ಸಭೆ ನಡೆಯಲಿದೆ. ಆಪರೇಶನ್ ಕಮಲ ಆತಂಕ ಇರುವ ಕಾರಣ ಕೈ ಶಾಸಕರನ್ನು ರಾಜಸ್ತಾನದ ಉದಯಪುರದ ತಾಜ್ ಲೇಕ್ ಪ್ಯಾಲೇಸ್ ಗೆ ಸ್ಥಳಾಂತರ ಮಾಡುವ ಲಕ್ಷಣವಿದೆ.
ಕಲಬುರ್ಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡರಾಗಿದ್ದ ಡಾ. ನಾಗರೆಡ್ಡಿ ಪಾಟೀಲ್ (79) ಇಂದು ಬೆಳಗಿನ…
ಜೂನ್ 2 ರಿಂದ 29 ರವರೆಗೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ಗೆ ಭಯೋತ್ಪಾದಕರು…
ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಬೆಂಗಳೂರು ನಗರದಲ್ಲಿ ಶೀಘ್ರದ್ಲಲೇ ಬಿಯರ್ ಬಿಕ್ಕಟ್ಟು ಕೂಡ ಸೃಷ್ಟಿಯಾಗಬಹುದು ಎಂದು ಮಾರುಕಟ್ಟೆ ಮೂಲಗಳು ಅಂದಾಜಿಸಿದೆ.
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯ ದ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ…
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಸ್ಐಟಿ ಮುಖ್ಯಸ್ಥ…
ಮದುವೆಯಲ್ಲಿ ಐಸ್ ಕ್ರೀಂ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.ಸಾತನೂರು ಸರ್ಕಲ್ ಬಳಿಯ…