News Karnataka Kannada
Saturday, May 04 2024
ಬೆಂಗಳೂರು ನಗರ

ಬೆಂಗಳೂರು: ಆ.26ರ ಮಡಿಕೇರಿ ರ‍್ಯಾಲಿಯನ್ನು ಮುಂದೂಡಿದ ಕಾಂಗ್ರೆಸ್

Airstrip to promote tourism: CM announces in budget
Photo Credit : Facebook

ಬೆಂಗಳೂರು: ಜಿಲ್ಲಾಡಳಿತದಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಾದ ಹಿನ್ನೆಲೆಯಲ್ಲಿ ಆಗಸ್ಟ್ 26ರಂದು ಮಡಿಕೇರಿಯಲ್ಲಿ ನಡೆಯಬೇಕಿದ್ದ ರ‍್ಯಾಲಿಯನ್ನು ಕಾಂಗ್ರೆಸ್ ಮುಂದೂಡಿದೆ.

ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ ಪ್ರಕಟಿಸಿದ್ದಾರೆ. ನಿಷೇಧಾಜ್ಞೆಯನ್ನು ಗಮನದಲ್ಲಿಟ್ಟುಕೊಂಡು, ಮಡಿಕೇರಿ ರ‍್ಯಾಲಿಯನ್ನು ಮುಂದೂಡಲು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು.

ಆಗಸ್ಟ್ 18 ರಂದು ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳುತ್ತಿದ್ದಾಗ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ನಂತರ ಸಿದ್ದರಾಮಯ್ಯ ಈ ರ‍್ಯಾಲಿಯನ್ನು ಘೋಷಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು