News Karnataka Kannada
Thursday, May 02 2024
ಬೆಂಗಳೂರು ನಗರ

ಬೆಂಗಳೂರು: ಇಂದು 130 ಕ್ಷೇತ್ರಗಳಿಗೆ ಪಕ್ಷದ ಟಿಕೆಟ್ ಅಂತಿಮಗೊಳಿಸಲಿರುವ ಕಾಂಗ್ರೆಸ್

BJP is the creator of fake news: BJP
Photo Credit : Wikimedia

ಬೆಂಗಳೂರು: ಇದೇ ಮೊದಲ ಬಾರಿಗೆ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪಟ್ಟಿಯನ್ನು ಮುಂಚಿತವಾಗಿ ಬಿಡುಗಡೆ ಮಾಡುತ್ತಿದೆ. ಬುಧವಾರ 130 ಕ್ಷೇತ್ರಗಳಿಗೆ ಪಕ್ಷದ ಟಿಕೆಟ್ ಅಂತಿಮಗೊಳಿಸಲಿದೆ.

ಮೂಲಗಳ ಪ್ರಕಾರ ಸ್ಪರ್ಧಿಸಲು ಸಿದ್ಧರಿಲ್ಲದವರನ್ನು ಹೊರತುಪಡಿಸಿ ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ.

ಮೂಲಗಳ ಪ್ರಕಾರ ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಟಿಕೆಟ್ ಅಂತಿಮಗೊಳಿಸಲಿದ್ದಾರೆ.

ಮೂಲಗಳ ಪ್ರಕಾರ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಪಕ್ಷದ ಟಿಕೆಟ್‌ಗಳು ಇಂದು ಅಂತಿಮಗೊಳ್ಳುವ ನಿರೀಕ್ಷೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು