News Karnataka Kannada
Saturday, May 18 2024
ಬೆಂಗಳೂರು ನಗರ

ಬೆಂಗಳೂರು: ಎಚ್‌.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ದ್ರೌಪದಿ ಮುರ್ಮು

Draupadi Murmu visits H.D. Deve Gowda's residence
Photo Credit : Twitter

ಬೆಂಗಳೂರು, ಜು.11: ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ದ್ರೌಪದಿ ಮುರ್ಮು ಜು.10ರಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ನಿವಾಸಕ್ಕೆ ಭಾನುವಾರ ಬಂದಿದ್ದ ದ್ರೌಪದಿ ಮುರ್ಮು ಅವರು ಕೆಲ ಕಾಲ ಮಾತುಕತೆ ನಡೆಸಿ ಬೆಂಬಲ ಕೋರಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದ್ದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಕಿಶನ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಚಿವ ಎಚ್ ಡಿ ರೇವಣ್ಣ ಮತ್ತು ಇತರರು ಉಪಸ್ಥಿತರಿದ್ದರು.

ಕೆಲವು ದಿನಗಳ ಹಿಂದೆ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗುವುದು ಖಚಿತ. ಜೆಡಿಎಸ್ ನ ಬೆಂಬಲ ದ್ರೌಪದಿ ಅವರಿಗೆ ಅವಶ್ಯಕತೆ ಇಲ್ಲ. ಆದ್ರೂ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸುವುದಾಗಿ ಘೋಷಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು