ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೇಟ್ ನಿರಾಕರಿಸಿರುವ ಹಿನ್ನಲೆಯಲ್ಲಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು ಬೆಳಗ್ಗೆ ಪಕ್ಷದ ವರಿಷ್ಠರಿಂದ ಫೋನ್ ಬಂದಿತ್ತು. ನೀವು ಸೀನಿಯರ್ ಬೇರೆಯವರಿಗೆ ಅವಕಾಶ ನೀಡಿ ಎಂದು ಹೇಳಿದ್ದಾರೆ. ನಾನು ಮೂವತ್ತು ವರ್ಷದಿಂದ ಪಕ್ಷ ಕಟ್ಟಿ ಬೆಳೆಸಿದ್ದೇನೆ. ನೂರಾರು ಜನರಿಗೆ ಟಿಕೆಟ್ ಕೊಟ್ಟಿದ್ದೇನೆ. ನನಗೆ ಟಿಕೇಟ್ ನಿರಾಕರಿಸಿರುವುದಕ್ಕೆ ಕಾರಣ ತಿಳಿಸುವಂತೆ ಕೇಳಿದ್ದೇನೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಮೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ ಪಕ್ಷನಿಷ್ಠೆ ಉಳಿಸಿಕೊಂಡಿದ್ದೇನೆ. ಲಾಯಲ್ ಆಗಿ ಕೆಲಸ ಮಾಡಿದವರಿಗೆ ಗೌರವ ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…
“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್ನಲ್ಲಿರುವ ದೆಹಲಿ…