News Karnataka Kannada
Sunday, April 28 2024
ಬೆಂಗಳೂರು ನಗರ

ಬೆಂಗಳೂರು: ಮತ್ತೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ ಆರೋಗ್ಯ ಇಲಾಖೆ

Kerala: Covid surge, use of masks mandatory, says govt
Photo Credit : By Author

ಬೆಂಗಳೂರು: ಗೌರಿ ಗಣೇಶ ಚತುರ್ಥಿ ಆಚರಣೆಗೆ ಮುನ್ನವೇ ರಾಜ್ಯ ಆರೋಗ್ಯ ಇಲಾಖೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ.

ಸೋಮವಾರ ಸಂಜೆ ರಾಜ್ಯ ಆರೋಗ್ಯ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ.

ಕಳೆದ ಕೆಲವು ವಾರಗಳಲ್ಲಿ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಗೌರಿ ಗಣೇಶ, ಮಲೆಯಾಳ ಅಮಾವಾಸ್ಯೆ ಸೇರಿದಂತೆ ಶ್ರಾವಣ ಮಾಸದಲ್ಲಿ ಸಾಲುಗಟ್ಟಿ ಬರುವ ಹಬ್ಬ ಹರಿದಿನಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. 5 ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ರಾಜ್ಯ ಸರ್ಕಾರದ ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು