News Karnataka Kannada
Saturday, May 11 2024
ಬೆಂಗಳೂರು ನಗರ

ಮೋದಿ ಭೇಟಿ ಹಿನ್ನೆಲೆ, ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಿರುವುದು ಖಂಡನೀಯ: ಡಿಕೆಶಿ

5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುತ್ತೇವೆ, ರದ್ದು ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
Photo Credit :

ಬೆಂಗಳೂರು: ಪ್ರಧಾನಿ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಿರುವ ಸರ್ಕಾರದ ನಿರ್ಧಾರವನ್ನು ನಾನು ಖಂಡಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

‘ಕರ್ನಾಟಕ ಶಾಂತಿ ಪ್ರಿಯ ರಾಜ್ಯವಾಗಿದ್ದು, ಕನ್ನಡಿಗರು ವಿದ್ಯಾವಂತರು. ಅವರು ಎಂದಿಗೂ ಕಾನೂನನ್ನು ಕೈಗೆತ್ತಿಕೊಳ್ಳುವುದಿಲ್ಲ. ಪ್ರತಿಭಟನೆ ನಡೆಸುವುದಾದರೆ ಅದನ್ನು ಕ್ರಮಬದ್ಧ, ಕಾನೂನುಬದ್ಧ ರೀತಿಯಲ್ಲಿ ಮಾಡುತ್ತಾರೆ. ಆದರೆ ಸರ್ಕಾರ ಯಾಕೆ ಇಷ್ಟು ಚಿಂತಿತವಾಗಿದೆ ಎಂಬುದೇ ಅರ್ಥವಾಗುತ್ತಿಲ್ಲ.

ನಮ್ಮ ವಿದ್ಯಾರ್ಥಿಗಳು ಭಯೋತ್ಪಾದಕರಲ್ಲ, ಅವರು ವಿದ್ಯಾವಂತ ಹಾಗೂ ಕಾನೂನಿಗೆ ತಲೆಬಾಗುವ ನಾಗರೀಕರು. ಬೆಂಗಳೂರಿನ ವಿದ್ಯಾರ್ಥಿಗಳು ದೇಶಕ್ಕೆ ಕೀರ್ತಿ ತರುವಂತಹ ಪ್ರತಿಭಾವಂತರು. ಅವರ ವ್ಯಾಸಂಗಕ್ಕೆ ರಜೆ ನೀಡಿರುವ ಸರ್ಕಾರದ ನಿರ್ಧಾರವನ್ನು ನಾನು ಖಂಡಿಸುತ್ತೇನೆ. ನಮ್ಮ ವಿದ್ಯಾರ್ಥಿಗಳನ್ನು ಅವರ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು ಎಂದಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು