ಹುಬ್ಬಳ್ಳಿ: ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ. ಸೋಲಿಗೆ ಹಲವಾರು ಕಾರಣಗಳಿವೆ. ಸೋಲಿನ ಪರಾಮರ್ಶೆ ಮಾಡಿಕೊಳ್ತವೆ. ಹಿರಿಯ ನಾಯಕರ ಜೊತೆ ಕುಳಿತು ಚರ್ಚಿಸ್ತೇವೆ. ಸೋಲಿನ ಕಾರಣಗಳ ಕುರಿತು ಅವಲೋಕನ ಮಾಡಿಕೊಳ್ತವೆಂದು ಸಿಎಂ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಪುಟಿದೇಳುತ್ತೇವೆ ಎಂದರು.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…
ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…
ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…
ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…
ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…