ಬೆಂಗಳೂರು: ಕಾಂಗ್ರೆಸ್ ಬಹುಮತ ಪಡೆದಿದ್ದರೂ ಸಿಎಂ ವಿಚಾರದ ಗೊಂದಲ ಮುಂದುವರಿದಿದೆ. ದೆಹಲಿ ತಲುಪಿರುವ ಡಿ.ಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಒನ್ ಟು ಒನ್ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ಡಿ.ಕೆ. ಶಿವಕುಮಾರ್ ಇಷ್ಟು ವರ್ಷ ಕಷ್ಟ ಪಟ್ಟು ಪಕ್ಷ ಬೆಳೆಸಿದ್ದೇನೆ. ಹೀಗಾಗಿ ನನಗೆ ಸಿಎಂ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇಬ್ಬರೂ ಕೂಡ ಸಿದ್ದರಾಮಯ್ಯ ಪರ ಇದ್ದಾರೆ ಎನ್ನಲಾಗಿದ್ದು, ಸಿಎಂ ಸ್ಥಾನ ನೀಡುವುದಾದರೆ ನೀಡಿ ಇಲ್ಲದಿದ್ದಲ್ಲಿ ಸಾಮಾನ್ಯ ಶಾಸಕನಾಗಿ ಇದ್ದು ಬಿಡುತ್ತೇನೆ ಎಂದಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಸಮಾಧಾನಪಡಿಸಲು ಸಾಕಷ್ಟು ಹೊತ್ತು ಖರ್ಗೆ ಕಸರತ್ತು ನಡೆಸಿದರು. ಈ ವೇಳೆ ನನ್ನನ್ನು ಸಿಎಂ ಮಾಡಲು ಆಗದಿದ್ದರೆ ಬಿಡಿ ನೀವೆ ಸಿಎಂ ಆಗಿ ಎಂದು ಡಿ.ಕೆ. ಶಿವಕುಮಾರ್ ಖರ್ಗೆ ಅವರಿಗೆ ಆಫರ್ ನೀಡಿದ್ದಾರೆ ಎನ್ನಲಾಗಿದೆ.
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…