ದಾಳಿಯಾದಾಗ ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸು ಹುಡುಕುತ್ತಿತ್ತು- ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಶಿಕಾರಿಪುರದ ಬಿ.ಎಸ್‌. ಯಡಿಯೂರಪ್ಪ ಮನೆ ಮೇಲೆ ನಡೆದ ದಾಳಿಯಲ್ಲಿ ಬಿಜೆಪಿ ಸಂತೋಷ ಕೂಟದ ಕೈವಾಡ ಇರುವುದು ನಿಶ್ಚಿತ ವ್ಯಂಗ್ಯವಾಡಿದೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಲ್ಲ ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ. ಆದರೂ ಅವರ ಮನೆ ಮೇಲೆ ದಾಳಿ ನಡೆದಿದೆ. ಗುಪ್ತಚರ ಇಲಾಖೆ, ಪೊಲೀಸರು ಕಣ್ಮುಚ್ಚಿ ಕುಳಿತ್ತಿದ್ದೇಕೆ ಎಂದು ಸರಣಿ ಟ್ವೀಟ್‌ ಮೂಲಕ ಪ್ರಶ್ನಿಸಿದೆ.

ಗೃಹಸಚಿವರ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಮನೆಗೆ ರಕ್ಷಣೆ ಇಲ್ಲವೆಂದರೆ ಏನರ್ಥ. ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು? ಅರಗ ಜ್ಞಾನೇಂದ್ರ ಅವರೇ ? ಇದು ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಅಥವಾ ಷಡ್ಯಂತ್ರವೇ? ಮೀಸಲಾತಿ ಅವಾಂತರಕ್ಕೆ ಹೊಣೆಗಾರರಲ್ಲದ ಬಿಎಸ್‌ವೈ ಮನೆ ಮೇಲೆ ದಾಳಿ ಮಾಡಿದ್ದು ಯಾರ “ಸಂತೋಷ”ದ ಕಾರಣಕ್ಕೆ? ಎಂದು ಪ್ರಶ್ನಿಸಿದೆ.

Gayathri SG

Recent Posts

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

3 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

22 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

33 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

51 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

1 hour ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

9 hours ago