News Karnataka Kannada
Monday, May 20 2024
ಬೆಂಗಳೂರು ನಗರ

ಜೆಡಿಎಸ್‌ ಎರಡನೇ ಪಟ್ಟಿ ಪ್ರಕಟ: ಭವಾನಿಗಿಲ್ಲ ಹಾಸನ ಟಿಕೆಟ್‌, ದತ್ತಾಗೆ ಕಡೂರು ಕ್ಷೇತ್ರ

JD(S) announces second list of candidates for Kadur constituency
Photo Credit : Twitter

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶುಕ್ರವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು. ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ರೇವಣ್ಣ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದರು. ಎರಡನೇ ಪಟ್ಟಿಯಲ್ಲಿ 49 ಮಂದಿಗೆ ಟಿಕೆಟ್ ಘೋಷಿಸಲಾಗಿದೆ. ಕುತೂಹಲ ಮೂಡಿಸಿದ್ದ ಹಾಸನ ಕ್ಷೇತ್ರದ ಟಿಕೆಟ್ ಹೆಚ್.ಪಿ. ಸ್ವರೂಪ್ ಗೆ ದೊರೆತಿದೆ. ಟಿಕೆಟ್‌ಗಾಗಿ ತೀವ್ರ ಪ್ರಯತ್ನ ನಡೆಸಿದ್ದ ಭವಾನಿ ರೇವಣ್ಣಗೆ ನಿರಾಸೆಯಾಗಿದೆ. ಚಿಕ್ಕಮಗಳೂರಿನ ಕಡೂರು ಕ್ಷೇತ್ರದ ಟಿಕೆಟ್ ವೈಎಸ್​ವಿ ದತ್ತಾಗೆ ದೊರೆತಿದೆ.

ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರಿಗೆಲ್ಲ ಟಿಕೆಟ್?
ಕ್ಷೇತ್ರ – ಅಭ್ಯರ್ಥಿ
ಹಾಸನ – ಹೆಚ್​​ಪಿ ಸ್ವರೂಪ್
ಕುಡಚಿ – ಆನಂದ ಮಾಳಗಿ
ಆಥಣಿ – ಶಶಿಕಾಂತ್ ಪಡಸಲಗಿ
ಸವದತ್ತಿ – ಸೌರಬ್ ಆನಂದ್​ ಚೋಪ್ರಾ
ಅಥಣಿ – ಶಶಿಕಾಂತ್ ಪಡಸಲಗಿ
ಯಲ್ಲಾಪುರ – ಡಾ.ನಾಗೇಶ್ ನಾಯ್ಕ್​
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ – ಕಡಬೂರು ಮಂಜುನಾಥ್
ಯಲಹಂಕ – ಮುನೇಗೌಡ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತಕುಮಾರ್
ಶಿರಾ – ಆರ್.ಉಗ್ರೇಶ್
ಹಾನಗಲ್ – ಮನೋಹರ ತಹಶೀಲ್ದಾರ್​
ಸಿಂದಗಿ – ವಿಶಾಲಾಕ್ಷಿ ಶಿವಾನಂದ್​
ಗಂಗಾವತಿ – ಹೆಚ್.ಆರ್.ಚನ್ನಕೇಶವ
ಜೇವರ್ಗಿ – ದೊಡ್ಡಪ್ಪಗೌಡ
ಶಹಾಪುರ – ಗುರುಲಿಂಗಪ್ಪಗೌಡ
ಕಡೂರು – ವೈಎಸ್​ವಿ ದತ್ತಾ
ಹೊಳೆನರಸೀಪುರ – ಹೆಚ್.ಡಿ.ರೇವಣ್ಣ
ಸಕಲೇಶಪುರ – ಹೆಚ್.ಕೆ.ಕುಮಾರಸ್ವಾಮಿ
ಅರಕಲಗೂಡು – ಎ.ಮಂಜು
ಶ್ರವಣಬೆಳಗೊಳ – ಬಾಲಕೃಷ್ಣ
ಮಹಾಲಕ್ಷ್ಮೀ ಲೇಔಟ್ – ರಾಜಣ್ಣ
ಮಾಯಕೊಂಡ – ಆನಂದಪ್ಪ
ಹುಬ್ಬಳ್ಳಿ ಪೂರ್ವ – ವೀರಭದ್ರಪ್ಪಯ್ಯ
ಕುಮಟ – ಸೂರಜ್ ಸೋನಿ ನಾಯಕ್
ಹಳಿಯಾಳ – ಎಸ್ ಎಲ್ ಘೋಟ್ನೆಸ್ಕರ್
ಭಟ್ಕಳ – ನಾಗೇಂದ್ರ ನಾಯಕ್
ಶಿರಸಿ – ಉಪೇಂದ್ರ ಪೈ
ಚಿತ್ತಪುರ – ನ್ಯಾಯದೀಶ ಸುಭಾಷ್ ಚಂದ್ರ ರಾಥೋಡ್
ಕಲಬುರಗಿ ಉತ್ತರ – ನಾಸೀರ್ ಹುಸೇನ್
ಬಳ್ಳಾರಿ – ಅಲ್ಲಬಕ್ಸ್ ಮುನ್ನ
ಹರಪ್ಪನ ಹಳ್ಳಿ – ನೂರ್ ಅಹಮದ್
ಕೊಳ್ಳೆಗಾಲ – ನಿವೃತ್ತ ಪೊಲೀಸ್ ಪುಟ್ಟ ಸ್ವಾಮಿ
ಗುಂಡ್ಲುಪೇಟೆ – ಕಡಬುರು ಮಂಜುನಾಥ್
ಕಾರ್ಕಳ – ಶ್ರೀಕಾಂತ್ ಕೊಚ್ಚುರ್
ಉಡುಪಿ – ದಕ್ಷತ್ವ ಆರ್ ಶೆಟ್ಟಿ
ಕುಂದಾಪುರ – ರಮೇಶ್ ಕುಂದಾಪುರ
ಕನಕಪುರ – ನಾಗರಾಜ್ಯ
ಲಹಂಕ – ಮುನೇಗೌಡ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತ ಕುಮಾರ್ಶಿ
ರಾ – ಆರ್ ಉಗ್ರೇಶ್
ಸಿಂದಗಿ – ವಿಶಾಲಕ್ಷಿ ಶಿವಾನಂದ್
ಹೆಚ್ ಡಿ ಕೋಟೆ – ಜಯಪ್ರಕಾಶ್
ಕಾರವಾರ – ಚೈತ್ರಾ ಕೋಟಾಕರ್
ಪುತ್ತೂರು – ದಿವ್ಯಾ ಪ್ರಭ
ಅರಕಲಗೂಡು – ಎ ಮಂಜು
ಸಕಲೇಶಪುರ – ಹೆಚ್ ಕೆ ಕುಮಾರಸ್ವಾಮಿ
ಮಹಾಲಕ್ಷ್ಮಿ ಲೇಔಟ್ – ರಾಜಣ್ಣ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು