News Karnataka Kannada
Saturday, April 27 2024
ಮಡಿಕೇರಿ

ಡಿ.ಡಿ.ಚಂದನದಲ್ಲಿ ಏ.15ರಂದು ಕೊಡವ ಗೀತ ಗಾಯನ, ಕವಿಗೋಷ್ಠಿ

Kodava programme on April 15 at D.D. Chandana
Photo Credit : By Author

ಬೆಂಗಳೂರು: ಇದೇ ಏಪ್ರಿಲ್-15ರಂದು ಮಧ್ಯಾಹ್ನ 2-30 ಗಂಟೆಗೆ ದೂರದರ್ಶನ ಚಂದನ ವಾಹಿನಿಯ ಸೋದರ ಸಿರಿ ಕಾರ್ಯಕ್ರಮದಲ್ಲಿ ಕೊಡವ ಕವಿಗೋಷ್ಠಿ ಹಾಗೂ ಕೊಡವ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಬೆಂಗಳೂರು ದೂರದರ್ಶನ ಚಂದನ ವಾಹಿನಿಯ ಪ್ರಕಟಣೆ ತಿಳಿಸಿದೆ.

ಮಧ್ಯಾಹ್ನ 2-30ಕ್ಕೆ ಪ್ರಸಾರವಾಗಲಿರುವ “ಸೋದರ ಸಿರಿ” ಕೊಡವ ಕಾರ್ಯಕ್ರಮದಲ್ಲಿ ಮುಲ್ಲೇಂಗಡ ಮಧೋಶ್ ಪೂವಯ್ಯ, ಡಾ. ಮುಲ್ಲೇಂಗಡ ರೇವತಿ ಪೂವಯ್ಯ, ಚಮ್ಮಟೀರ ಪ್ರವೀಣ್ ಉತ್ತಪ್ಪ, ತಂಬಾಂಡ ಡ್ಯಾನಿ ನಾಣಯ್ಯ ಹಾಗೂ ಬೊಟ್ಟಂಗಡ ಸುಮನ್ ಸೀತಮ್ಮ ಕವನ ವಾಚನ ಮಾಡಲಿದ್ದಾರೆ ಹಾಗೂ ಮೊಣ್ಣಂಡ ಶೋಭ ಸುಬ್ಬಯ್ಯ ಮತ್ತು ತಂಡದವರಿಂದ ಕೊಡವ ಗೀತ ಗಾಯನ ಕಾರ್ಯಕ್ರಮ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು