News Karnataka Kannada
Monday, April 29 2024
ಬೆಂಗಳೂರು ನಗರ

ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆ

ಕಲಬುರಗಿ: 10ನೇ ತರಗತಿಯ ಓರ್ವ ವಿದ್ಯಾರ್ಥಿನಿಯ ಶವ ಬಾಲಕಿಯರ ಹಾಸ್ಟಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಘಟನೆ ಹಿನ್ನಲೆ ಹಾಸ್ಟೆಲ್ ವಾರ್ಡನ್ ರೇಣುಕಾ ಮತ್ತು ಸಿಬ್ಬಂದಿ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Photo Credit : News Kannada

ಬೆಂಗಳೂರು: ಜ್ಞಾನಭಾರತಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಓರ್ವ ವಿವಾಹಿತ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

27 ವರ್ಷದ ರಂಜಿತ ಶವ ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಸದ್ಯ ಪತಿ ಮಧು ಮತ್ತು ಕುಟುಂಬಸ್ಥರ ವಿರುದ್ಧ ರಂಜಿತಾ ಪೋಷಕರು ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದಾರೆ.

ರಂಜಿತಾ ಮಂಡ್ಯ ಜಿಲ್ಲೆಯ ನಾಗಮಂಗಲ ಮೂಲದವರು, 5 ವರ್ಷದ ಹಿಂದೆ ತುಮಕೂರು ಜಿಲ್ಲೆಯ ತುರುವೇಕೆರೆ ಮೂಲದ ಮಧು ಜೊತೆ ಮದುವೆ ಆಗಿತ್ತು. ದಂಪತಿಗೆ ಮೂರು ವರ್ಷದ ಹೆಣ್ಣು ಮಗು ಸಹ ಇದೆ. ವರದಕ್ಷಿಣೆ ಕಿರುಕುಳದ ಬಗ್ಗೆ ರಂಜಿತಾ ಆಗಾಗ ತಾಯಿ ಬಳಿ ಹೇಳಿದ್ದಳು.

ಸ್ಥಳಕ್ಕೆ ಜ್ಞಾನಭಾರತಿನಗರ ಪೊಲೀಸರು ಭೇಟಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು