ಬೆಂಗಳೂರು: ವೀಕೆಂಡ್ ವಿತ್ ರಮೇಶ್ ಸೀಸನ್ 5ರಲ್ಲಿ ಅತಿಥಿಯಾಗಿ ನಾ. ಸೋಮೇಶ್ವರ ಹಾಟ್ ಸೀಟ್ ಹಂಚಿಕೊಂಡಿದ್ದಾರೆ. ಈ ವಾರದ ಈ ಬಾರಿಯ ‘ವೀಕೆಂಡ್ ವಿತ್ ರಮೇಶ್’ ಎಪಿಸೋಡ್ಗೆ ಆಗಮಿಸಿದ್ದಾರೆ. ಅವರು ತಮ್ಮ ಬಾಲ್ಯದ ಅನುಭವ ಹಂಚಿಕೊಂಡಿದ್ದಾರೆ. ನಾ. ಸೋಮೇಶ್ವರ ಅವರು 1955ರಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ಜನಿಸಿದರು.
ಅಂದು ಬೆಂಗಳೂರು ಯಾವ ರೀತಿಯಲ್ಲಿತ್ತು ಎಂಬುದನ್ನು ‘ವೀಕೆಂಡ್ ವಿತ್ ರಮೇಶ್’ ಎಪಿಸೋಡ್ನಲ್ಲಿ ಅವರು ವಿವರಿಸಿದ್ದಾರೆ. ‘ಮಲ್ಲೇಶ್ವರದಲ್ಲಿ ಪ್ರಶಾಂತ ರಸ್ತೆ ಇತ್ತು. ಮಳೆ ಬಂತು ಎಂದರೆ ಕಾಗೆ ಬಂಗಾರ ಹುಡುಕಿಕೊಂಡು ಹೋಗುತ್ತಿದ್ವಿ. ಈಡುಗಾಯಿ ಒಡೆಯೋದನ್ನು ಕಾಯುತ್ತಿದ್ದೆವು.
ಮೀನು ಎಂದು ಹಿಡಿದುಕೊಂಡು ಬರುತ್ತಿದೆ. ಮರುದಿನ ಅದು ಕಪ್ಪೆ ಆಗಿರುತ್ತಿತ್ತು. ಅನೇಕ ನೆನಪುಗಳ ಸಾಲು ಬರ್ತಿದೆ’ ಎಂದು ನಾ. ಸೋಮೇಶ್ವರ ಅವರು ವಿವರಿಸಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…