ಬೆಂಗಳೂರು: ಹುಲಿ ಉಗುರು ಒಳಗೊಂಡಿರುವ ಲಾಕೆಟ್ ಧರಿಸಿದ ಆರೋಪದಲ್ಲಿ ಚಿತ್ರನಟ ದರ್ಶನ್ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಚಿತ್ರನಟ ಹಾಗೂ ಜೆಡಿಎಸ್ ಯುವಮುಖಂಡ ನಿಖಿಲ್ ಕುಮಾರಸ್ವಾಮಿ ಅವರ ಮನೆಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದಾರೆ. ದರ್ಶನ್ ಹಾಗೂ ನಿಖಿಲ್ ಕುಮಾರಸ್ವಾಮಿ ಕೊರಳಲ್ಲಿ ಧರಿಸುತ್ತಿದ್ದ ಲಾಕೆಟ್ಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಎರಡೂ ನಕಲು ಪ್ರತಿಕೃತಿಗಳು ಎಂದು ಪರಿಶೀಲನೆಯಲ್ಲಿ ಕಂಡುಬಂದಿದೆ ಎಂದು ಬೆಂಗಳೂರು ನಗರ ಉಪಸಂಸರಕ್ಷಣಾಧಿಕಾರಿ ರವೀಂದ್ರ ತಿಳಿಸಿದ್ದಾರೆ.
ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ರಾಕ್ಲೈನ್ ವೆಂಕಟೇಶ್ ಮನೆಯಲ್ಲಿ ಶೋಧ ನಡೆಸಲು ಅಧಿಕಾರಿಗಳು ತೆರಳಿದ್ದರು. ಆದರೆ ವೆಂಕಟೇಶ್ ವಿದೇಶ ಪ್ರವಾಸದಲ್ಲಿರುವುದಾಗಿ ಅವರ ಕುಟುಂಬದವರು ಮಾಹಿತಿ ನೀಡಿದ್ದಾರೆ.
ಹುಲಿ ಉಗುರನ್ನು ಒಳಗೊಂಡಿರುವ ಲಾಕೆಟ್ ಧರಿಸಿರುವ ಆರೋಪದ ಕುರಿತು ವಿಚಾರಣೆಗೆ ಹಾಜರಾಗುವಂತೆ ವೆಂಕಟೇಶ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅವರ ಮಗನಿಗೆ ನೋಟಿಸ್ ಪ್ರತಿ ತಲುಪಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…