News Karnataka Kannada
Friday, May 10 2024
ಬೆಂಗಳೂರು ನಗರ

ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ, ರಾಹುಲ್‌ ಗಾಂಧಿ ಭಾಗಿ

Rahul Gandhi to launch Grihalakshmi scheme in Mysuru on Aug 30
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಅಧಿಕೃತ ಚಾಲನೆ ದೊರೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ಹಿಂದೆ ಬೆಳಗಾವಿಯಲ್ಲಿ ಆ.27ರಂದು ಕಾರ್ಯಕ್ರಮ ಆಯೋಜನೆಗೆ ಚಿಂತನೆ ನಡೆದಿತ್ತು. ಆದರೆ ಇದೀಗ ಆ.30ರಂದು ಮೈಸೂರಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರು ಕಾರ್ಯಕ್ರಮದ ಸಿದ್ಧತೆಗಳ ಪರಿಶೀಲನೆ ನಡೆಸಲು ಬೆಳಗಾವಿಗೆ ಭೇಟಿ ನೀಡಿದ್ದರು. ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರ ಉಪಸ್ಥಿತಿಯನ್ನು ಪರಿಗಣಿಸಿ ಸ್ಥಳವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಆದರೆ, ಯೋಜನೆಯನ್ನು ವಿವಿಧ ವಿಭಾಗಗಳಲ್ಲಿ ಚಾಲನೆ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು