ಬೆಂಗಳೂರು: ಕಬ್ಬನ್ ಪಾರ್ಕ್ ಆವರಣದಲ್ಲಿರುವ ನವೀಕರಣಗೊಂಡ ಬಾಲಭವನ ಮತ್ತು ಮಕ್ಕಳಿಗೆ ಪುಟಾಣಿ ರೈಲು ಉದ್ಘಾಟನೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ್ ಎಸ್.ಬೊಮ್ಮಾಯಿರವರು, ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನ,ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್, ಕಂದಾಯ ಸಚಿವರಾದ ಆರ್.ಅಶೋಕ್, ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ರವರು ಉದ್ಘಾಟನೆ ನೇರವೆರಿಸಿದರು.
ಕಬ್ಬನ್ ಪಾರ್ಕ್ ಆವರಣದಲ್ಲಿ ನವೀಕರಣಗೊಂಡ ಬಾಲಭವನ ಮತ್ತು ಮಕ್ಕಳ ಪುಟಾಣಿ ರೈಲು ಉದ್ಘಾಟನೆ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.