News Karnataka Kannada
Saturday, May 11 2024
ಬೆಂಗಳೂರು ನಗರ

ತುಮಕೂರು : ಗೌರಿಶಂಕರ್‌ ವಿಧಾನಸಭಾ ಚುನಾವಣೆಗೆ ನಿಲ್ಲಲು ಗ್ರೀನ್‌ ಸಿಗ್ನಲ್‌ ನೀಡಿದ ಸುಪ್ರೀಂ

SC gives green signal to Gauri Shankar to contest assembly polls
Photo Credit : News Kannada

ತುಮಕೂರು : ಇತ್ತೀಚೆಗೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಡಿ.ಸಿ.ಗೌರಿಶಂಕರ್‌ ರವರು ಕಳೆದ 2018ರ ಚುನಾವಣೆಯಲ್ಲಿ ನಕಲಿ ಬಾಂಡ್‌ ವಿತರಿಸಿ ಜನರಿಗೆ ಮೋಸ ಮಾಡಿದ್ದಾರೆ ಹಾಗಾಗಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸುವಂತೆ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇತ್ತೀಚೆಗೆ ಹೈಕೋರ್ಟ್‌ನಲ್ಲಿ ಸುದೀರ್ಘವಾದ ವಾದ ಮಂಡನೆಯಾಗಿ ತೀರ್ಪನ್ನು ಒಂದೇ ಸಾಲಿನಲ್ಲಿ ನೀಡಿದ್ದರು, ಅದನ್ನು ಪ್ರಶ್ನಿಸಿ ಗೌರಿಶಂಕರ್‌ ಸುಪ್ರೀಂ ಕೋರ್ಟ್‌ ಕದ  ತಟ್ಟಿದ್ದರು. ಅಲ್ಲಿ ಅವರ ಅಪೀಲು ಒಪ್ಪಿಗೆಯಾಗಿ ಚುನಾವಣೆಗೆ ಸ್ಪರ್ಧಿಸಲು ಯಾವುದೇ ರೀತಿಯಾದ ಅಡ್ಡಿಯಿಲ್ಲ, ಸ್ಪರ್ಧಿಸಬಹುದಾಗಿದೆಸದ್ಯಕ್ಕೆ ಕೇಸ್‌ನ್ನು ತಡೆ ಹಿಡಿಯಲಾಗಿದೆಂದಷ್ಟೇ ಹೇಳಿದೆ.

ಸುಪ್ರೀಂ ಕೋರ್ಟ್ ನಿಂದ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದೆ ತಡ, ಕ್ಷೇತ್ರದಲ್ಲಿ ಶಾಸಕ ಡಿ.ಸಿ ಗೌರಿಶಂಕರ್ ಅಭಿಮಾನಿಗಳು,ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ತುಮಕೂರು ಗ್ರಾಮಾಂತರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗುದ್ದು,ಮತದಾರರು ಯಾರ ಕಡೆ ಮುಖ ಮಾಡಲಿದ್ದಾರೆ ಕಾದು ನೋಡಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು