ಬೆಂಗಳೂರು: ಬಿಜೆಪಿ ಬೆಂಬಲಿಗರು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಆರ್ ಎಸ್ ಎಸ್ , ಶ್ರೀರಾಮಸೇನೆ, ಬಜರಂಗದಳದ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ವರದಿ ಸಂಪೂರ್ಣ ಸುಳ್ಳು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಡಪಡಿಸಿದ್ದಾರೆ.
ವಿರೋಧ ಪಕ್ಷದವರು, ಅಲ್ಪಸಂಖ್ಯಾತರು, ಸೈದ್ದಾಂತಿಕ ವಿರೋಧಿಗಳ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂಬ ಹಿಂಸಾತ್ಮಕ ಹೇಳಿಕೆಗಳೇ ತಪ್ಪು, ಇಂತಹ ಹೇಳಿಕೆಗಳಿಂದ ಪ್ರಚೋದನೆಗೀಡಾಗಿ ಇನ್ನೊಂದು ಗುಂಪಿನವರು ಶ್ರೀರಾಮಸೇನೆ, ಬಜರಂಗದಳದವರ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂದು ಹೇಳುತ್ತಾರೆ. ಇದಕ್ಕೆ ಯಾರೂ ಅವಕಾಶ ನೀಡಬಾರದು” ಎಂದಷ್ಟೇ ನಾನು ಹೇಳಿದ್ದು ಎಂದಿದ್ದಾರೆ.
ಇದನ್ನು ತಿರುಚಿ ಪ್ರಕಟವಾದ ವರದಿಯನ್ನು ಇನ್ನಷ್ಟು ತಿರುಚಿ ಕೆಲವು ಸಮಾಜವಿರೋಧಿ ಶಕ್ತಿಗಳು ನನ್ನ ವಿರುದ್ದ ಅಪಪ್ರಚಾರ ನಡೆಸುತ್ತಿವೆ ಎಂದು ಹೇಳಿದ್ದಾರೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ
ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…
ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ ಶಾಸಕರ ಅಚೀವ್ ಮೆಂಟ್…
ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್ ಗಾಂಧಿ ಹೇಳಿದರು.
ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…