ಗುಣಮಟ್ಟವಲ್ಲದ ಈ ಔಷಧಿಗಳ ಬಳಕೆ ನಿಷೇಧ

ಬೆಂಗಳೂರು: ಕರ್ನಾಟಕ ಔಷಧ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು, ಒಂಡಾನ್ಸೆಟ್ರಾನ್ ಓರಲಿ, ಡಿಸ್‍ ಇಂಟಿಗ್ರೇಶನ್ ಟ್ಯಾಬ್ಲೆಟ್ಸ್ ಐಪಿ (ವೋಮಿಡೌನ್), ಲೋಫೆರಮೈಡ್ ಹೈಡ್ರೋ ಕ್ಲೋರೈಡ್ ಟ್ಯಾಬ್ಲೆಟ್ಸ್ ಐ.ಪಿ (ಲೋಮೋಟಾಪ್),ಅಮೋಕ್ಸಿಸಿಲಿನ್, ಪೋಟ್ಯಾಷಿಯಂ ಕ್ಲಾವುಲನೇಟ್ ಮತ್ತು ಲ್ಯಾಕ್‍ಟಿಕ್ ಆಸಿಡ್ ಬ್ಯಾಸಿಲಸ್ ಟ್ಯಾಬ್ಲೆಟ್ಸ್ (ಬರಿಕ್ಲಾವ್ – ಎಲ್‍ಬಿ ಟ್ಯಾಬ್ಲೆಟ್ಸ್).

ರಾಬೆನೆಜ್ -20 (ರಾಬೆಫ್ರಜೋಲ್ ಸೋಡಿಯಂ ಟ್ಯಾಬೆಟ್ಸ್), ಪ್ಯಾಟೋಂಫ್ರಜೋಲ್ ಗ್ಯಾಸ್ಟ್ರೋ –  ರಿಸಿಸ್ಟೆಂಟ್ ಟ್ಯಾಬ್ಲೆಟ್ಸ್ ಐಪಿ 40 ಎಂಜಿ, ಸಿಪಾಂಟಾ -40, ಕ್ಯಾಲ್ಸಿಯಂ ಕಾರ್ಬೋನೇಟ್ ವಿಥ್ ವಿಟಮಿನ್ ಡಿ3 ಟ್ಯಾಬ್ಲೆಟ್ಸ್ ಐಪಿ (ಎಕ್ಸ್‍ನಾಕಾಲ್ –ಡಿ3 ಟ್ಯಾಬ್ಲೆಟ್ಸ್), ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ3 ಟ್ಯಾಬ್ಲೆಟ್ಸ್ ಐಪಿ (ವಾಲ್ಸಿಯಂ -500), ಪ್ರಿಗಾಬಾಲಿನ್ ಮತ್ತು ಮೆಕೋಬಾಲಮಿನ್ ಕ್ಯಾಪ್ಸೂಲ್ಸ್ ಐ.ಪಿ. (ಫ್ರೇಗಾಬಾ – ಎಂ 75), ಫೆರಸ್ ಸಲ್ಫೇಟ್ ಅಂಡ್ ಫೋಲಿಕ್ ಆಸಿಡ್ ಟ್ಯಾಬ್ಲೆಟ್ಸ್ ಐ.ಪಿ 500ಎಂಜಿ, ಎಕೋಸ್ಫಿರಿನ್ –ಎವಿ 75 (ಅಟೊರ್ವಾಸ್ಟಾಟಿನ್ ಅಂಡ್ ಅಸ್ಫಿರಿನ್ ಕ್ಯಾಪ್ಸೂಲ್ಸ್).

ಲಾನಿಮ್ ಪ್ಲಸ್ (ನಿಮೆಸುಲೈಡ್ & ಪ್ಯಾರಸೆಟಮೋಲ್ ಟ್ಯಾಬ್ಲೆಟ್ಸ್), ಫೋಪ್ರ್ಪಿ ಡಿಎಸ್‍ಆರ್ (ಪ್ಯಾಟೋಫ್ರಜೋಲ್ ಗ್ಯಾಸ್ಟ್ರೋ – ರಿಸಿಸ್ಟೆಂಟ್ ಮತ್ತು ಡೋಮ್‍ ಫೆರಿಡನ್ ಪ್ರೋಲಾಂಗಡ್ –  ರಿಲಿಸ್ ಕ್ಯಾಪ್ಸೂಲ್ಸ್ ಐಪಿ), ಅಸ್ಕ್ರೋಬಿಕ್ ಆಸಿಡ್ ಟ್ಯಾಬ್ಲೆಟ್ಸ್ ಐಪಿ 500 ಎಂಜಿ ಈ ಔಷಧಿಗಳನ್ನು ಅಥವಾ ಕಾಂತಿವರ್ಧಕಗಳನ್ನು ಉತ್ತಮ ಗುಣಮಟ್ಟವಲ್ಲದೆಂದು ಘೋಷಿಸಿದ್ದಾರೆ.

ಹೀಗಾಗಿ ಈ  ಔಷಧಿಗಳನ್ನು  ಔಷಧ ವ್ಯಾಪಾರಿಗಳು, ಸಗಟು ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆ, ಮತ್ತು ನರ್ಸಿಂಗ್ ಹೋಂನವರು ದಾಸ್ತಾನು ಮಾಡುವುದಾಗಲೀ, ಮಾರಾಟ ಮಾಡುವುದಾಗಲೀ ಮಾಡಬಾರದು ಮಾಡಿದ್ದಲ್ಲಿ ದೂರುಗಳನ್ನು ನೀಡಬಹುದಾಗಿದೆ.

Sneha Gowda

Recent Posts

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

13 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

33 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

9 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago