ಬೆಂಗಳೂರು: “ನನ್ನ ಗಂಡ 150 ಕೆ.ಜಿ ತೂಕವಿದ್ದು, ನನ್ನ ಮೇಲೆ ಕುಳಿತುಕೊಳ್ಳುತ್ತಿದ್ದ. ಇದರಿಂದ ನನ್ನ ಕಾಲು ನರ ಊತಗೊಂಡು ಮುರಿದಿದೆ ಎಂದು ಪೊಲೀಸರಿಗೆ ಪತಿಯ ವಿರುದ್ಧ ಪತ್ನಿ ದೂರು ನೀಡಿದ ಘಟನೆಯೊಂದು ನಡೆದಿದೆ.
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಈ ವಿಚಿತ್ರ ಪ್ರಕರಣ ದಾಖಲಾಗಿದೆ. ಚರಣ್ ಗೌಡ ಮತ್ತು ಚೈತ್ರಾ ಇಬ್ಬರ ನಡುವೆ ಪದೇ ಪದೇ ಗಲಾಟೆಯಾಗುತ್ತಿತ್ತು. ಇದರಿಂದ ಬೇಸತ್ತ ಚೈತ್ರಾ ಠಾಣೆ ಮೆಟ್ಟಿಲೇರಿದ್ದಾಳೆ. ನನ್ನ ಪತಿಯ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪಟ್ಟು ಹಿಡಿದಿದ್ದಾಳೆ.
ಚೈತ್ರಾ ಮತ್ತು ಚರಣ್ ನಡುವೆ ಜಗಳ ಮಾತಿಗೆ ಮಾತು ಬೆಳೆಯುತಿತ್ತು. ಆದರೆ ಗಂಡ ಹೊಡೆಯುತ್ತಿರಲಿಲ್ಲ. ಆದರೆ ಪತ್ನಿಯ ಕಾಲು ಮೇಲೆ ಕುಳಿತುಕೊಳ್ಳುತ್ತಿದ್ದ. ಹೀಗೆ ವಿಚಿತ್ರವಾಗಿ ಕೋಪ ತೀರಿಸಿಕೊಳ್ತಿದ್ದ. ಹೀಗೆ ಕುಳಿತುಕೊಂಡ ಕಾರಣ ಚೈತ್ರಾ ಕಾಲಿಗೆ ಪೆಟ್ಟಾಗಿ ಕಾಲು ಮುರಿದಿದೆ. ಸದ್ಯ ಚೈತ್ರಾ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈಗ ಪತಿ ಚರಣ್ ವಿರುದ್ಧ ಸರಿಯದ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…
ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…