News Karnataka Kannada
Tuesday, May 14 2024
ಬೆಂಗಳೂರು ನಗರ

ಬೆಂಗಳೂರು: ಚಂದ್ರಶೇಖರ್ ಸಾವಿನ ಕುರಿತು ಸಮಗ್ರ ತನಿಖೆಗೆ ನಿರ್ದೇಶನ ನೀಡುತ್ತೇನೆ- ಸಿಎಂ ಬೊಮ್ಮಾಯಿ

Bengaluru Metropolitan Land Transport Authority to be set up: CM
Photo Credit : G Mohan

ಬೆಂಗಳೂರು, ನ.6: ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಅನುಮಾನಸ್ಪದ ಸಾವಿನ ಪ್ರಕರಣದಲ್ಲಿ ಎಲ್ಲ ಆಯಾಮಗಳಲ್ಲಿ ಸಮಗ್ರ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆ ರಾತ್ರಿ ಶಾಸಕ ರೇಣುಕಾಚಾರ್ಯ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ. ಯಾವುದೇ ಅನುಮಾನಗಳಿದ್ದರೂ ಸಣ್ಣಪುಟ್ಟ ಬೆಳವಣಿಗೆಗಳಿದ್ದರೂ ಅದನ್ನು ನನ್ನ ಗಮನಕ್ಕೆ ತನ್ನಿ. ಸಮಗ್ರ ತನಿಖೆಗೆ ನಿರ್ದೇಶನ ನೀಡುತ್ತೇನೆ ಎಂದು ಶಾಸಕರಿಗೆ ಭರವಸೆ ನೀಡಿದ್ದೇನೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು