ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಸಭೆ ಚುನಾವಣೆ ಫಲಿತಾಂಶ ಬಹಿರಂಗ ಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿದ್ದ ಹಲವು ಹಾಲಿ ಸಚಿವರು ಸೋಲುಕಂಡಿದ್ದಾರೆ. ಯಾವ ಸಚಿವರೆಲ್ಲ ಸೋತಿದ್ದಾರೆ ಎಂಬ ವಿವರ ಇಲ್ಲಿದೆ.
ಸೋತ ಸಚಿವರು
ಡಾ ಕೆ ಸುಧಾಕರ್- ಚಿಕ್ಕಬಳ್ಳಾಪುರ
ಬಿ. ಶ್ರೀರಾಮುಲು-ಬಳ್ಳಾರಿ ಗ್ರಾಮಾಂತರ
ನಾರಾಯಣಗೌಡ-ಕೆಆರ್ ಪೇಟೆ
ಗೋವಿಂದ್ ಕಾರಜೋಳ- ಮುಧೋಳ್
ವಿ. ಸೋಮಣ್ಣ- ಚಾಮರಾಜನಗರ, ವರುಣಾ
ಮುರುಗೇಶ್ ನಿರಾಣಿ- ಬೀಳಗಿ
ಜೆಸಿ ಮಾಧುಸ್ವಾಮಿ-ಚಿಕ್ಕನಾಯಕನಹಳ್ಳಿ
ಆರ್.ಅಶೋಕ್-ಕನಕಪುರ
ಬಿಸಿ ಪಾಟೀಲ್-ಹಿರೀಕೆರೂರು
ಎಂಟಿಬಿ ನಾಗರಾಜ್-ಹೊಸಕೋಟೆ
ಹಾಲಪ್ಪ ಆಚಾರ್-ಯಲಬುರ್ಗ
ಗೋವಿಂದ್ ಕಾರಜೋಳಗೆ ಸೋಲು
ಬಾಗಲಕೋಟೆ ಜಿಲ್ಲೆಯ ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿದ್ದ ಮುಧೋಳದಲ್ಲಿ ಹಳೆ ಹುರಿಯಾಳುಗಳ ಕಾದಾಟದಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ.
ಸೋಲು ಕಂಡ ಘಟಾನುಘಟಿ ಬಿಜೆಪಿ ಸಚಿವರು ಯಾರು ಗೊತ್ತೆ ಇಲ್ಲಿ ನೋಡಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.