ಬೆಂಗಳೂರು: ಚಿಕ್ಕಾಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಆಶ್ರಮಕ್ಕೆ ಪ್ರಧಾನಿ ಆಗಮಿಸಿದ್ದು, ಇಲ್ಲಿರುವ ಸರ್ ಎಂ.ವಿ. ಸ್ಮಾರಕಕ್ಕೆ ಭೇಟಿ ನೀಡಿದರು. ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕಾಲೇಜು, ಸತ್ಯಸಾಯಿ ರಾಜೇಶ್ವರಿ ಭವನವನ್ನು ಉದ್ಘಾಟಿಸಲಿದ್ದಾರೆ.
ಬೆಂಗಳೂರು: ಚಿಕ್ಕಬಳ್ಳಾಪುರ ಸತ್ಯಸಾಯಿ ಗ್ರಾಮಕ್ಕೆ ಪ್ರಧಾನಿ ಭೇಟಿ
Photo Credit :
IANS
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.