ಬೆಂಗಳೂರು: ರಾಜ್ಯದಲ್ಲಿ ಸಿಎಂ ಗಾದಿಗೆ ಹಗ್ಗಜಗ್ಗಾಟಕ್ಕೆ ಪೂರ್ಣವಿರಾಮ ದೊರೆತಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ ಶನಿವಾರ ಮಧ್ಯಾಹ್ನ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಳೆಯ ಅಡಚಣೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶನಿವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ದಿನಗಳ ಕಾಲ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರುಗಳು ಹಿರೇಮಠದ ದಂಪತಿಗೆ ಸಾಂತ್ವನ ಹೇಳಿದರು.
ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಅವರು 69ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.
ಸೂಪರ್ಸ್ಟಾರ್ ರಜನಿಕಾಂತ್ 171ನೇ ಸಿನಿಮಾ 'ಕೂಲಿ' ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ…
ಚಲಿಸುತ್ತಿದ್ದ ಸಾರಿಗೆ ಬಸ್ನ ಚಕ್ರ ಕಳಚಿಕೊಂಡು ಬಸ್ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬೆಚ್ಚಿಬಿದ್ದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ…
ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ಎ.30 ರಂದು ಅಧಿಕಾರ ಸ್ವೀಕರಿಸಿದರು. ರಾಮನಗರ…