ಬೆಂಗಳೂರು: ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ-ತಡೆಗಳಿಲ್ಲದೆ ನಡೆಯಲಿದೆ.
ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ನ ಸಂವಿಧಾನಪೀಠ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ.ರವಿಕುಮಾರ್ ಅವರ ಸಂವಿಧಾನ ಪೀಠವು, ಜಾನುವಾರಗಳ ಮೇಲಿನ ದೌರ್ಜನ್ಯ ತಡೆಗೆ ಮತ್ತು ಕ್ರೀಡೆಯನ್ನು ಮುಂದುವರಿಸಲು ಅನುವು ಮಾಡಿಕೊಡಲು ತಿದ್ದುಪಡಿಗಳನ್ನು ಪರಿಚಯಿಸಲಾಗಿದೆ ಎಂದು ಹೇಳಿದೆ.
ನ್ಯೂಸ್ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್ ಪ್ರೈಸಸ್ ಹಾಗೂ ಸ್ಪೇಷಲ್ ಪೇರೆಂಟ್ಸ್ ಸಪೋರ್ಟ್ ಗ್ರೂಪ್ ಅವರ ಸಹಯೋಗದೊಂದಿಗೆ Aibha association…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…
ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…
ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…
17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದನ್ನು ರೆಡ್ ಹ್ಯಾಂಡ್ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…
ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…