ಬೆಂಗಳೂರು: ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸುವ ಗಣ್ಯರು ಇವರು

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿ, ಡಿ.ಕೆ.ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿ ನಾಳೆ ( ಮೇ 20ರಂದು) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಗಣ್ಯರ ವಿವರ ಇಲ್ಲಿದೆ. ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್, ಹಿಮಾಚಲಪ್ರದೇಶ ಸಿಎಂ ಸುಖ್ ವಿಂದರ್ ಸಿಂಗ್ ಸುಖು, ಛತ್ತೀಸ್​​​​ಗಢ ಸಿಎಂ ಭೂಪೇಶ್ ಬಘೇಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್​ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಪುದುಚೆರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್​​ ಪವಾರ್​ ಆಗಮಿಸುತ್ತಿದ್ದಾರೆ.

Ashika S

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

28 mins ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

43 mins ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

1 hour ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

2 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

2 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

2 hours ago