News Karnataka Kannada
Saturday, April 27 2024
ಬೆಂಗಳೂರು

ಬಿಜೆಪಿ ಏಳನೇ ಪಟ್ಟಿ ಪ್ರಕಟ: ಗೋವಿಂದ್ ಕಾರಜೋಳ ಅವರಿಗೆ ಚಿತ್ರದುರ್ಗದ ಟಿಕೆಟ್

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಏಳನೇ ಪಟ್ಟಿ ಪ್ರಕಟವಾಗಿದ್ದು, ಚಿತ್ರದುರ್ಗ ಲೋಕಸಭಾ ಚುನಾವಣೆಯ ಹಾಲಿ ಸಂಸದ, ಕೇಂದ್ರ ಸಚಿವರಾಗಿದ್ದ ನಾರಾಯಣಸ್ವಾಮಿ ಅವರಿಗೆ ಕೊಕ್ ನೀಡಲಾಗಿದ್ದು, ಬಿಎಸ್ ಯಡಿಯೂರಪ್ಪನವರ ಆಪ್ತ, ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರಿಗೆ ಬಿಜೆಪಿ ಹೈಕಮಾಂಡ್​ ಮಣೆ ಹಾಕಿದೆ.  
Photo Credit : NewsKarnataka

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಏಳನೇ ಪಟ್ಟಿ ಪ್ರಕಟವಾಗಿದ್ದು, ಚಿತ್ರದುರ್ಗ ಲೋಕಸಭಾ ಚುನಾವಣೆಯ ಹಾಲಿ ಸಂಸದ, ಕೇಂದ್ರ ಸಚಿವರಾಗಿದ್ದ ನಾರಾಯಣಸ್ವಾಮಿ ಅವರಿಗೆ ಕೊಕ್ ನೀಡಲಾಗಿದ್ದು, ಬಿಎಸ್ ಯಡಿಯೂರಪ್ಪನವರ ಆಪ್ತ, ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರಿಗೆ ಬಿಜೆಪಿ ಹೈಕಮಾಂಡ್​ ಮಣೆ ಹಾಕಿದೆ.

ಇದರೊಂದಿಗೆ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

ಅಲ್ಲದೇ ಬೇರೆ ಜಿಲ್ಲೆಯವರಿಗೆ ಚಿತ್ರದುರ್ಗದ ಟಿಕೆಟ್ ಕೊಡಬಾರದು ಎಂದು ವಿರೋಧ ಕೇಳಿ ಬಂದಿತ್ತು. ಆದರೂ ಬಿಜೆಪಿ ಹೈಕಮಾಂಡ್ ಕಾರಜೋಳಗೆ ಟಿಕೆಟ್ ಘೋಷಣೆ ಮಾಡಿದೆ.

ಈ ಮೂಲಕ ಬಿಜೆಪಿ ಹೈಕಮಾಂಡ್​ ರಾಜ್ಯದಲ್ಲಿ ಸ್ಪರ್ಧಿಸುವ ಎಲ್ಲ 25 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಉಳಿದ 3 ಸ್ಥಾನಗಳನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು