ಮತ್ತೇ ಸ್ವಪಕ್ಷದತ್ತ ಮುಖ ಮಾಡಿದ ಜಗದೀಶ್ ಶೆಟ್ಟರ್: ಮಹತ್ವದ ಘೋಷಣೆ

 ಲೋಕಸಭೆ ಚುನಾವಣೆ ಅಷ್ಟೆ ಅಲ್ಲ ವಿಧಾನಸಭಾ ಚುನಾವಣೆ ಇದ್ದರೂ ಕೂಡ ರಾಜಕಾರಣಿಗಳು ಪಕ್ಷದಿಂದ ಪಕ್ಷಕ್ಕೆ ತೆರಳುವ ಪಕ್ಷಾಂತರ ಪರ್ವ ಸಹಜವಾದದ್ದು, ಅದರಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು.