ಮದುವೆ ಆಗುತ್ತೇನೆ ಎಂದು ಯುವತಿಯನ್ನು ನಂಬಿಸಿ ಅತ್ಯಚಾರ :1 ಲಕ್ಷ ರೂ ದಂಡ

ಬೆಂಗಳೂರು: ಮದುವೆ ಆಗುತ್ತೇನೆ ಎಂದು ಯುವತಿಯನ್ನು ನಂಬಿಸಿ ಅತ್ಯಚಾರವೆಸಗಿದ್ದಾನೆ. ಪೊಲೀಸ್‌ ಠಾಣೆಯಲ್ಲಿ ಪೊಲೀಸ್‌ ಪೇದೆಯಾಗಿ ಕಾರ್ಯನಿರ್ವಹಿಸುತಿದ್ದ ಫಕೀರಪ್ಪ ಹಟ್ಟಿ ಯುವತಿಯನ್ನು ನಂಬಿಸಿ ಮೋಸ ಮಾಡಿದ್ದಾನೆ. ಇದೀಗ ಕರ್ನಾಟಕ ಹೈಕೋರ್ಟ್‌ ಅವನಿಗೆ 1 ರೂ. ಲಕ್ಷ ದಂಡ ವಿಧಿಸಿದೆ.

ಅಲ್ಲದೇ ಸತ್ಯಾಂಶಗಳನ್ನು ಮುಚ್ಚಿಟ್ಟಿದಕ್ಕೆ ನ್ಯಾಯಲಯ ಅವರಿಗೆ ನೀಡಿದ್ದ ಜಾಮೀನನ್ನು ರದ್ಧುಗೊಳಿಸಿದೆ. ಫಕೀರಪ್ಪ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ 27 ವರ್ಷದ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಚ್‌ಪಿ ಸಂದೇಶ್ ಅವರು ಅಂಗೀಕರಿಸಿದ್ದಾರೆ. ಜಾಮೀನು ರದ್ದಗೊಳಿಸಿದ ಬಳಿಕ ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳುವಂತೆ ನ್ಯಾಯಲಯ ತಿಳಿಸಿದೆ.

Nisarga K

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

43 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 hour ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago