News Karnataka Kannada
Monday, April 29 2024
ಚಿಕ್ಕಬಳ್ಳಾಪುರ

ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ: ಸ್ಥಳದಲ್ಲಿಯೇ ಮೂವರ ಸಾವು!

8 passengers seriously injured in private bus accident
Photo Credit :

ಚಿಕ್ಕಬಳ್ಳಾಪುರ,ಫೆ.28 : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ.ಆಂಧ್ರಪ್ರದೇಶದ ಕದಿರಿ ಗ್ರಾಮದ ಗೌಸ್, ಅಮ್ಮಜಾನ್ ಮೃತಪಟ್ಟ ದುರ್ದೈವಿಗಳು.
ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ.

ರಾಷ್ಟ್ರೀಯ ಹೆದ್ದಾರಿ 7ರ ಹೊನ್ನೇನಹಳ್ಳಿ ಗೇಟ್ ಬಳಿಯ ಹೋಟೆಲ್‍ನಲ್ಲಿ ತಿಂಡಿ ತಿಂದು ಮೂವರು ಆಯಕ್ಟಿವಾದಲ್ಲಿ ರಸ್ತೆ ತಿರುವು ಪಡೆಯಬೇಕಾದರೆ ಬಾಗೇಪಲ್ಲಿ ಕಡೆಯಿಂದ ಚಿಕ್ಕಬಳ್ಳಾಪುರ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಚಕ್ರದಡಿ ಸಿಲುಕಿ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಚಕ್ರದಡಿ ಸಿಲುಕಿದ್ದ ಶವಗಳನ್ನು ಹೊರತೆಗೆದು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು