News Karnataka Kannada
Saturday, May 04 2024
ಚಿಕ್ಕಬಳ್ಳಾಪುರ

ಬೈಕ್ ಮೇಲೆ ಅಗ್ನಿ ಶಾಮಕದಳದ ವಾಹನ ಹರಿದು ಮಹಿಳೆ ಸಾವು

Death Body 08082021
Photo Credit :

ಚಿಕ್ಕಮಗಳೂರು :ಬೈ ಕ್ ಮೇಲೆ ಅಗ್ನಿ ಶಾಮಕದಳದ ವಾಹನ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಪ್ಪ ಪಟ್ಟಣ ಮುಖ್ಯರಸ್ತೆಯಲ್ಲಿ ನಡೆದಿದೆ.

ಶನಿವಾರ ಪಟ್ಟಣದ ದ್ಯಾವೇಗೌಡ ವೃತ್ತದಿಂದ ವಾಟರ್ ಟ್ಯಾಂಕ್ ವೃತ್ತದ ಕಡೆ ಸಾಗುತ್ತಿದ್ದ ಅಗ್ನಿ ಶಾಮಕದ ದಳದ ವಾಹನದ ಹಿಂಬದಿ ಚಕ್ರಕ್ಕೆ ಸ್ಕೂಟಿಯಲ್ಲಿದ್ದ ಮಹಿಳೆ ಸಿಲುಕಿ‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮೃತ ದುರ್ದೈವಿ ಮುಮ್ತಾಜ್ (46) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೊಪ್ಪ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು