ಜೆಡಿಎಸ್‌ಗೆ ವೋಟ್ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ : ಕಾಂಗ್ರೆಸ್​ ವಿರುದ್ಧ ಆರೋಪ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಮತದಾನದ ವೇಳೆ ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್​​ನವರು ಮಚ್ಚಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಓರ್ವ ಜೆಡಿಎಸ್ ಕಾರ್ಯಕರ್ತನ ಬೆರಳು ಕಟ್ ಆಗಿದ್ದು, ತಲೆಗೆ ಗಂಭೀರವಾದ ಗಾಯವಾಗಿದೆ. ಚಿಂತಾಮಣಿ ತಾಲೂಕಿನ ಕಣಿಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗಲಾಟೆಯಲ್ಲಿ ಜೆಡಿಎಸ್ ಕಾರ್ಯಕರ್ತ ಗೋವರ್ಧನ್ ಬೆರಳುಗಳು ಕಟ್ ಆಗಿದ್ದು ತಲೆಗೆ ಗಂಭೀರವಾದ ಗಾಯವಾಗಿದೆ. ಸದ್ಯ ಗಾಯಾಳುವನ್ನು ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಈ ಸಂಬಂಧ ಜೆಡಿಎಸ್ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿಯವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಯೋಗ ಕ್ಷೇಮ ವಿಚಾರಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಾದ ನರೇಂದ್ರ, ಮಂಜುನಾಥ, ಗಣೇಶ ಮತ್ತು ಮಹೇಶ್ ಎಂಬುವರಿಂದ ಹಲ್ಲೆ ಮಾಡಿರುವ ಆರೋಪ ಮಾಡಲಾಗಿದೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Nisarga K

Recent Posts

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

14 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

37 mins ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

49 mins ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

1 hour ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

2 hours ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

2 hours ago