ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ಗೆ ಮಾತೃ ವಿಯೋಗ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಯ ಪ್ರಬಲ ನಾಯಕ, ಮಾಜಿ ಸಚಿವ ಕೆ.ಸುಧಾಕರ್​ ವಿರುದ್ಧ ಕಾಂಗ್ರೆಸ್​ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಗೆಲುವು ದಾಖಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್​ ಈಶ್ವರ್​ಗೆ ಇಂದು ಮಾತೃವಿಯೋಗ ಆಗಿದೆ.

ಪ್ರದೀಪ್​ ಈಶ್ವರ್​ ಅವರ ಸಾಕು ತಾಯಿ ರತ್ನಮ್ಮ ಅವರು ತುಂಬಾ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು (ಮೇ 20) ಬೆಳಗ್ಗೆ ಪೇರೇಸಂದ್ರ ಗ್ರಾಮದಲ್ಲಿ ರತ್ಮಮ್ಮ (72) ಕೊನೆಯುಸಿರೆಳೆದಿದ್ದಾರೆ. ಸಿದ್ದರಾಮಯ್ಯ ಪ್ರಮಾಣ ವಚನ ಕ್ರಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದ ಪ್ರದೀಪ್​ ಈಶ್ವರ್ ಸಾಕು ತಾಯಿ ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ವಾಪಸ್​ ಪೇರೇಸಂದ್ರ ಗ್ರಾಮಕ್ಕೆ ಮರಳಿದ್ದಾರೆ.

Gayathri SG

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

1 hour ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

2 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

2 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

2 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

3 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

3 hours ago