News Karnataka Kannada
Monday, April 29 2024
ಚಿಕ್ಕಬಳ್ಳಾಪುರ

ರಾಜಕಾರಣದಲ್ಲಿ ಧರ್ಮದ ವಿಚಾರ ತರಬೇಡಿ: ಶಾಸಕ ಪ್ರದೀಪ್ ಈಶ್ವರ್

ಬಜೆಟ್ ಅಧಿವೇಶನದಲ್ಲಿ ಜೈ ಶ್ರೀರಾಮ್, ಜೈ ಬೀಮ್ ಘೋಷಣೆ ಕೂಗಿದ ವಿಚಾರವಾಗಿ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
Photo Credit : News Kannada

ಚಿಕ್ಕಬಳ್ಳಾಪುರ: ಬಜೆಟ್ ಅಧಿವೇಶನದಲ್ಲಿ ಜೈ ಶ್ರೀರಾಮ್, ಜೈ ಬೀಮ್ ಘೋಷಣೆ ಕೂಗಿದ ವಿಚಾರವಾಗಿ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಚಿಕ್ಕಬಳ್ಳಾಪುರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಮತ್ತೆ ಮತ್ತೆ ಹೇಳುತ್ತೇನೆ ರಾಜಕಾರಣದಲ್ಲಿ ಧರ್ಮದ ವಿಚಾರ ತರಬೇಡಿ, ನಮ್ಮಂಥಹ ಹಿಂದುಳಿದವರಿಗೆ ಶ್ರೀರಾಮನೂ ದೇವರೆ ಅಂಬೇಡ್ಕರ್ ದೇವರೇ ಎಂದು ಹೇಳಿದ್ದಾರೆ.

ನನ್ನಂಥಹ ಹಿಂದುಳಿದವನಿಗೆ ಅಂಬೇಡ್ಕರ್ ದೇವರು. ಅಂಬೇಡ್ಕರ್ ಆಶೀರ್ವಾದದಿಂದಲೇ ನನಂತಹ ಹುಡುಗ ಎಂಎಲ್ ಎ ಆಗಿದ್ದು, ನಾನು ಇವತ್ತು ಹೇಳ್ತೀನಿ ಆವತ್ತು ಹೇಳ್ತೀನಿ ಜೈ ಭೀಮ್ ಅಂತ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ಸರ್ಕಲ್ ನಲ್ಲಿ ಅಂಬೇಡ್ಕರ್ ವಿಗ್ರಹ ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು