ಶಿವಣ್ಣ,ಡಾಲಿ ಅಭಿನಯದ ʻಉತ್ತರಕಾಂಡʼ ಚಿತ್ರಕ್ಕೆ ಚೈತ್ರಾ ಆಚಾರ್‌ ಎಂಟ್ರಿ

ಬೆಂಗಳೂರು: ಡಾಲಿ ಧನಂಜಯ್‌ ಮತ್ತು ಶಿವರಾಜ್‌ ಕಮಾರ್‌ ನಟನೆಯ ಬಹುನೀರಿಕ್ಷಿತ ಚಿತ್ರ ʻಉತ್ತರಕಾಂಡʼ ಕ್ಕೆ ಚೈತ್ರಾ ಆಚಾರ್‌ ಎಂಟ್ರಿ ಕೊಟ್ಟಿದ್ದಾರೆ.

ನಿನ್ನೆ (ಏ. 15) ಸಿನಿಮಾದ ಶೂಟಿಂಗ್‌ ಆರಂಭಿಸಲಾಗಿದೆ. 15 ದಿನಗಳ ಶೂಟಿಂಗ್‌ ವಿಜಯಪುರದಲ್ಲಿ ನಡೆಯಲಿದೆ. ಈ ಮಧ್ಯೆ ಈ ಚಿತ್ರಕ್ಕೆ ನಟಿ ಚೈತ್ರಾ ಜೆ. ಆಚಾರ್ ಸೇರ್ಪಡೆಯಾಗಿದ್ದಾರೆ. ʼಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು ಇನ್ನು ನಿರೀಕ್ಷೆ ಹೆಚ್ಚಿದೆ.

ಚೈತ್ರ ಆಚಾರ್ ಉತ್ತರಕಾಂಡ ತಾರಾಬಳಗಕ್ಕೆ ಸೇರ್ಪಡೆ ಆಗಿದ್ದು, ಇಂದು ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ʻಲಚ್ಚಿʼ ಎಂಬ ಒಂದು ಮುಖ್ಯ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಘೋಷಿಸಿದ್ದು, ಪೋಸ್ಟರ್‌ ಕೂಡ ರಿಲೀಸ್‌ ಮಾಡಿದೆ. ರಗಡ್‌ ಲುಕ್‌ ಮೂಲಕ ಚೈತ್ರಾ ಪೋಸ್ಟರ್‌ನಲ್ಲಿ ಮಿಂಚು ಹರಿಸಿದ್ದಾರೆ.

Nisarga K

Recent Posts

ಜೊಮ್ಯಾಟೊದಲ್ಲಿ ಆರ್ಡರ್‌ : ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌

ಜೊಮ್ಯಾಟೊದಿಂದ ಆರ್ಡರ್‌ ಮಾಡಿದ ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

6 mins ago

ಅಂಜಲಿ‌ ಕೊಲೆಗೆ ಪೊಲೀಸರೇ ಹೊಣೆ : ದಿಂಗಾಲೇಶ್ವರ ಸ್ವಾಮೀಜಿ ಆರೋಪ

ಅಂಜಲಿ ಕೊಲೆಗೆ ಪೊಲೀಸರೆ ಹೊಣೆ ಅವರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಅಂಜಲಿ…

11 mins ago

ಗೆಲ್ಲುತ್ತೀ ಎಂದು ಪಂಜುರ್ಲಿ ದೈವ ಹೇಳಿದೆ, ಹಿಂದೆ ಸರಿಯೊಲ್ಲ: ರಘುಪತಿ ಭಟ್

ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ…

20 mins ago

ಕಾರಿನಲ್ಲಿ ಮಗು ಮರೆತು ಮದ್ವೆಗೆ ಹೋದ ದಂಪತಿ : ನರಳಿ ಪ್ರಾಣ ಬಿಟ್ಟ ಕಂದಮ್ಮ

ನಗರದ ಕೋಟದಲ್ಲಿ ಕಾರಿನಲ್ಲೇ ಮಗುವನ್ನು ಮರೆತು ದಂಪತಿ ಮದುವೆಗೆ ತೆರಳಿದ್ದು ಮಗು ನರಳಿ ನರಳಿ ಕಾರಿನಲ್ಲೆ ಪ್ರಾಣ ಬಿಟ್ಟಿರುವ ದಾರುಣ…

29 mins ago

ʼಸಮಸ್ಯೆ ಬಗೆಹರಿಸಿ ಇಲ್ಲ ಒಂದು ತೊಟ್ಟು ವಿಷ ಕೊಡಿʼ ಎಂದ ಗ್ರಾಮಸ್ಥರು

ಕಳೆದ 20 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುತ್ತದೆ. ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು,…

30 mins ago

ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆತ

ಮಹಿಳೆಯೊಬ್ಬಳು ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ನಡೆದಿದೆ.

44 mins ago