ಚಿತ್ರದುರ್ಗ: ಟ್ರಕ್‌ಗೆ ಆಂಬುಲೆನ್ಸ್‌ ಡಿಕ್ಕಿ ಮೂವರು ಸಾವು

ಚಿತ್ರದುರ್ಗ: ತಮಿಳುನಾಡಿಗೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಮೃತರನ್ನು 72 ವರ್ಷದ ಕನಕಮಣಿ ಮತ್ತು 17 ವರ್ಷದ ಆಕಾಶ್ ಎಂದು ಗುರುತಿಸಲಾಗಿದೆ. ಮೃತಪಟ್ಟ ಚಾಲಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳಾದ ಜ್ಞಾನಶೇಖರ್ ಮತ್ತು ಮೌಳಿ ರಾಜನ್ ಅವರನ್ನು ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಮಲ್ಲಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಬಿಕಾನೇರ್ ನೋಂದಣಿ ಸಂಖ್ಯೆಯನ್ನು ಹೊಂದಿರುವ ಆಂಬ್ಯುಲೆನ್ಸ್ ಅಹಮದಾಬಾದ್‌ನಿಂದ ತಮಿಳುನಾಡಿನ ತಿರುನಲ್ವೇಲಿಗೆ ಮೃತದೇಹವನ್ನು ಸಾಗಿಸುತ್ತಿತ್ತು. ಅಪಘಾತದಲ್ಲಿ ಆಂಬ್ಯುಲೆನ್ಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

Sneha Gowda

Recent Posts

ಸೋನಾಮಾರ್ಗ್‌ನಲ್ಲಿ ಸ್ಕಿಡ್​ ಆಗಿ ನದಿಗೆ ಉರುಳಿದ ಕಾರು: 4 ಜನರ ಸಾವು

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ  ಒಂಭತ್ತು ಜನ ಪ್ರಯಾಣ ಮಾಡುತ್ತಿದ್ದ ಟವೇರಾ ಎಸ್‌ಯುವಿ ಕಾರ್ ನಿಯಂತ್ರಣ ತಪ್ಪಿ  ಸಿಂಧ್ ನದಿಗೆ…

11 mins ago

ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ: ಆರು ಜನರ ದುರ್ಮರಣ

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ  ನಡೆದಿದೆ.

48 mins ago

ಮತ್ತೊಂದು ಲವ್ ಜಿಹಾದ್ ಪ್ರಕರಣ: ಬಾಲಕಿಯನ್ನು ಪುಸಲಾಯಿಸಿ ಕರೆತಂದ ಯುವಕ

ಹುಬ್ಬಳ್ಳಿಯಲ್ಲಿ  ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ.

1 hour ago

ವಕೀಲರ ಸಂಘದ ಅಧ್ಯಕ್ಷರಾಗಿ ಶಿವಶರಣಪ್ಪ ಪಾಟೀಲ ಆಯ್ಕೆ

2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

1 hour ago

ಈ ವಾರವೂ ಅನಿಶ್ಚಿತ ಸ್ಥಿತಿಯಲ್ಲಿ ಚಿನ್ನದ ಬೆಲೆ: ಇವತ್ತಿನ ದರ ಪಟ್ಟಿ ಹೀಗಿದೆ

ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು  ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ…

2 hours ago

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ನಿಧನ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ  ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.

2 hours ago