ಚಿತ್ರದುರ್ಗ: ಪೋಕ್ಸೋ ಪ್ರಕರಣದ ಅಡಿಯಲ್ಲಿ ಬಂಧಿತನಾಗಿದ್ದ ವ್ಯಕ್ತಿ ಇದೀಗ ಜೈಲಿನಲ್ಲೆ ಸಾವನಪ್ಪಿದ್ದಾನೆ ಈ ಘಟನೆ ಜಾವ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ರಮೇಶ್ (36) ಮೃತವ್ಯಕ್ತಿಯಾಗಿದ್ದು ಈತನ ಸಂಬಂಧಿಕರು ಈ ಕುರಿತು ಹಚ್ಚಿನ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಗಳಗೆರೆ ಗ್ರಾಮದ ರಮೇಶ್ (36) ಫೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದನು. ಮೊನ್ನೆಯಷ್ಟೇ ಕುಟುಂಬಸ್ಥರಿಗೆ ಕರೆ ಮಾಡಿ ಮಾತನಾಡಿದ್ದನಂತೆ. ಯುಗಾದಿ ಹಬ್ಬದ ಬಳಿಕ ಭೇಟಿಗೆ ಬನ್ನಿ ಎಂದು ತಾಯಿ, ತಂಗಿ ಮತ್ತು ಸಹೋದರರಿಗೆ ಹೇಳಿದ್ದನಂತೆ. ಆದ್ರೆ, ನಿನ್ನೆ(ಏ.03) ಬೆಳಗಿನ ಜಾವ ಜಿಲ್ಲಾ ಕಾರಾಗೃಹದ ಜೈಲರ್ ಶ್ರೀಮಂತ್ ಪಾಟೀಲ್ ಕರೆ ಮಾಡಿ ರಮೇಶ್ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಹೀಗಾಗಿ ಜೈಲಿನಲ್ಲಿ ಏನೋ ಮೋಸ ನಡೆದಿದೆ ಎಂದು ರಮೇಶ್ ಸಹೋದರಿ ಮತ್ತು ಸಂಧಿಕರು ಆರೋಪಿಸಿದ್ದು ಈ ಕುರಿತು ಹೆಚ್ಚಿ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈ ಬಗ್ಗೆ ಕೂಲಂಕುಷ ತನಿಖೆ ನಡೆಯಬೇಕಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…