ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 26 ರಂದು ಸಂಜೆ 4 ಗಂಟೆಗೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ಸಿಎಂ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಲಿದ್ದಾರೆ. ಆ ಮೂಲಕ ಮಳೆ ಹಾನಿ, ಬೆಳೆ ಪರಿಸ್ಥಿತಿ ಮಾಹಿತಿ ಪಡೆಯಲಿದ್ದಾರೆ.
ಭಾರಿ ವರ್ಷಧಾರೆ: ಡಿಸಿಗಳೊಂದಿಗೆ ಜುಲೈ 26ರಂದು ಸಿಎಂ ವಿಡಿಯೋ ಸಂವಾದ
Photo Credit :
IANS
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.